Welcome, Guest   [ Register | Sign In | Take a tour | Adult Filter: On ]

ಜೂನ್ 2, 2008


ಬ್ಲಾಗ್ಸ್ (1)
ನೀನು ಹಾಡುತ್ತಿರುವ ತನಕ ನೀನೇ ಒಂದು ಹಾಡು ಎನ್ನುತ್ತಾನೆ ಆಧುನಿಕ ಇಂಗ್ಲೀಶ್ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಎಲ್ಲವೂ ಆಗಿದ್ದ ಟಿ.ಎಸ್.ಎಲಿಯಟ್. ಈ ಮಾತು ಕನ್ನಡದ ಮಟ್ಟಿಗೆ ವರಕವಿ ಅಂಬಿಕಾತನಯ ದತ್ತ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರಿಗೆ ಹೆಚ್ಚು ಅನ್ವಯಿಸುತ್ತದೆ ಎಂದೇ ಹೇಳಬಹುದು. ಬೇಂದ್ರೆಯವರೇ ... ಮತ್ತಷ್ಟು ಓದಿ