Webdunia: Portal - Search - Mail - Greetings   More >>
Support | Font Download | Feedback
Search  
Welcome, Guest  [ Register | Sign In ]

ಆಗಸ್ಟ್ 2008


ಬ್ಲಾಗ್ಸ್ (4)
ಭಾರತ ಪಾಕಿಸ್ತಾನಗಳೆರಡಕ್ಕೂ ಸ್ವಾತಂತ್ರ್ಯ ದೊರೆತು 60 ವರುಷಗಳೇ ಕಳೆದರೂ ಇನ್ನೂ ಬಗೆಹರಿಸಲಾಗದ, ಬದಲಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವ ಭಾರತದ ಶಿರಸ್ಥಾನದಲ್ಲಿರುವ ಕಾಶ್ಮೀರ ಭೂ ಪ್ರದೇಶದ ಸದಾ ಚಾಲ್ತಿಯಲ್ಲಿರುವ ಸಂಘರ್ಷಕ್ಕೆ ವರ್ಷಕ್ಕೊಮ್ಮೆ ಜರುಗುವ "ಅಮರ್‌ನಾಥ್ ಯಾತ್ರೆ"ಯಿಂದಾಗಿ ಮತ್ತಷ್ಟು ಪುಷ್ಟಿ ... ಮತ್ತಷ್ಟು ಓದಿ

ಮಾಧ್ಯಮಗಳು ಈ ರೀತಿ ವರ್ತಿಸಿದ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆ ಬಹುಚರ್ಚಿತ ನಿತಾರಿ ಪ್ರಕರಣ, ಜೆಸ್ಸಿಕಾ ಲಾಲ್ ಪ್ರಕರಣದಲ್ಲೂ ಇದೇ ರೀತಿಯಾಗಿಯೇ ನಡೆದುಕೊಂಡಿದ್ದವು ಎಂದು ಹೇಳುತ್ತ ಅವುಗಳ ಸಚ್ಚಾರಿತ್ರ್ಯ ಚರಿತ್ರೆಯನ್ನು ನೆನಪಿಸಿಕೊಳ್ಳುವ ಪುಣ್ಯ ಕಾರ್ಯವನ್ನು ಮಾಡಬಹುದು.ನಿಜ ಹೇಳಬೇಕೆಂದರೆ, ಸಿಬಿಐ ತಲ್ವಾರ್ ... ಮತ್ತಷ್ಟು ಓದಿ

ಪೀಠಿಕೆ-------ಭಾರತದ ಜನಗಳಾದ ನಾವು ಭಾರತವನ್ನು ಒಂದು (ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ) ಗಣರಾಜ್ಯವಾಗಿ ರಚಿಸಲು ಹಾಗೂ:ಅದರ ಸಮಸ್ತ ನಾಗರಿಕರಿಗೆ:ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತುಉಪಾಸನಾ ಸ್ವಾತಂತ್ರ್ಯಸ್ಥಾನಮಾನ ಮತ್ತು ... ಮತ್ತಷ್ಟು ಓದಿ