ಶ್ರೀರಾಮಸೇನೆಯೆಂದರೆ ಕಪಿಸೈನ್ಯ ತಾನೆ. ಕಪಿಗಳು ತಾನೆ ಹೀಗೆ ಇಲ್ಲದ ಅವಾಂತರಗಳನ್ನು ಸೃಷ್ಟಿಸುವುದು! ಇದನ್ನು ಇಲ್ಲಿ ಯಾಕೆ ಹೇಳುತ್ತಿದ್ದೇನೆಂದರೆ, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಪಬ್ ದಾಳಿ ಪ್ರಕರಣ ರಾಷ್ಟ್ರಮಟ್ಟದ ಸುದ್ದಿಯಾದದ್ದು. ಹಾಗೂ ಹಾಗೆ ಆದ ಸುದ್ದಿ ಮುಖ್ಯ ವಿಷಯವನ್ನು ಬಿಟ್ಟು "ರಾಮರಸ" "ಸೋಮರಸ" ... ಮತ್ತಷ್ಟು ಓದಿ
|
ಇದು ಬಾರತೀಯರೆಲ್ಲರಿಗೂ ಅನ್ವಯಿಸೋ ಮಾತು. ಆದರೆ, ಇಲ್ಲಿ ಅದನ್ನು ಕನ್ನಡಿಗರಿಗಷ್ಟೆ ಸೀಮಿತಗೊಳಿಸಲಾಗಿದೆ. ಯಾಕಂದ್ರೆ, "ಭಾರತೀಯರೆಲ್ಲರೂ" ಅಂತ ಸೇರಿಸ್ಕಂಡುಬುಟ್ರೆ ಅದರ ಬಗ್ಗೆ ದೊಡ್ಡ ಗ್ರಂತಾನೇ ರಚಿಸಬೇಕಾಗ್ತದೆ. ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರೋ ಹಾಗೆ ನಮ್ಮ ದೇಶದ ಇತಿಹಾಸವನ್ನು ನಮಗೆ ತಿಳಿಸಿಕೊಟ್ಟೋರು, ... ಮತ್ತಷ್ಟು ಓದಿ
|
ಸೆಪ್ಟಂಬರ್ ತಿಂಗಳಲ್ಲೊಂದು ದಿನ ಎಂದೂ ಇಲ್ಲದವನು ಪುಸ್ತಕ ಮಳಿಗೆಯೊಂದರಲ್ಲಿ ಓಶೋ ವಚನ ಮಾಸಪತ್ರಿಕೆ ನೋಡಿದೆ. ಯಾಕೋ ಬಹಳ ದಿನಗಳ ನಂತರ ಓಶೋವನ್ನು ಓದುವ (ಅದೂ ಕನ್ನಡದಲ್ಲಿ) ಮನಸ್ಸಾಯಿತು. ಮನೆಗೆ ತಂದವನೇ ಕೆಲ ಪುಟಗಳನ್ನು ತಿರುವಿ ಹಾಕಿದೆ. Interesting ಅನ್ನಿಸ್ತು. Of course, ಓಶೋ ಬಗ್ಗೆ ಎಲ್ಲವೂ ... ಮತ್ತಷ್ಟು ಓದಿ
|
ಕಳೆದ ಮೂರ್ನಾಲ್ಕು ವರ್ಷಗಳಿಂದ ಈ "ಕ್ಲಾಸಿಕಲ್" ಭಾಷೆ ಕುರಿತು ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ಭಾರೀ ಚರ್ಚೆಯೇ ನಡೆದಿದೆ. UNESCO(ಯುನೆಸ್ಕೊ ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ) ಬಹಳ ವರ್ಷಗಳ ಹಿಂದೆಯೇ ಭಾರತದ ಅತ್ಯಂತ ಪ್ರಾಚೀನ ಭಾಷೆಯೆಂದು ಸಾಮಾನ್ಯವಾಗಿ ... ಮತ್ತಷ್ಟು ಓದಿ
|
ಈ ಹಿಂದೆ ಪ್ರಸ್ತಾಪಿಸಿದ ಹಾಗೆ ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದ ತಮಿಳು ಹಾಗೂ ಸಂಸ್ಕ್ರತ ಪ್ರಾಧ್ಯಾಪಕ ಪ್ರೊ.ಜಾರ್ಜ್ ಎಲ್. ಹಾರ್ಟ್ ಅಂತರ್ಜಾಲದಲ್ಲಿ ತಾವು ಪ್ರಕಟಿಸಿದ್ದ ಲೇಖನದಲ್ಲಿ ಶಾಸ್ತ್ರೀಯ ಭಾಷೆಯ ಕುರಿತು ನಾಲ್ಕು ಚಹರೆಗಳನ್ನು ಪಟ್ಟಿ ಮಾಡಿದ್ದರು. ಅವುಗಳೆಂದರೆ, 1) ಒಂದು ಭಾಷೆ ಪುರಾತನವಾಗಿರಬೇಕು 2) ... ಮತ್ತಷ್ಟು ಓದಿ
|
ತಮ್ಮ ನೇರ ನಡೆ, ನುಡಿಯಿಂದ, ವೈಚಾರಿಕತೆಯಿಂದ ಒಂದು ಪೀಳಿಗೆಯವರನ್ನೇ ಅಷ್ಟೇ ಯಾಕೆ ಕನ್ನಡ ಸಾಹಿತ್ಯವನ್ನೇ ಬಲವಾಗಿ ಪ್ರಭಾವಿಸಿದವರಲ್ಲಿ ಪ್ರಮುಖರಾದ ಪಿ.ಲಂಕೇಶ್, ತನ್ನ ಸಮಕಾಲೀನರಾದ ಚಂಪಾರ "ಗಾಂಧೀಸ್ಮರಣೆ"ಗೆ ಬರೆದಿರುವ ಸ್ಮರಣೀಯವಾದ ಈ ಹಿನ್ನುಡಿಯನ್ನು ಮುಂದಿಡುತ್ತಿದ್ದೇನೆ. ಹಾಗಾಗಿ, ಈ ಲೇಖನವನ್ನು ಓದಿ ... ಮತ್ತಷ್ಟು ಓದಿ
|
ಪ್ರತಿವರುಷದ ಹಾಗೆ ಈ ವರುಷವೂ ಅಕ್ಟೋಬರ್ 2, ಅಂದರೆ ಗಾಂಧೀ ಜಯಂತಿ ಬಂತು ಹೋಯ್ತು. ಅದರಲ್ಲೇನು ವಿಶೇಷ ಎಂದು ನಾವು ಕೇಳಿಕೊಳ್ಳಬಹುದು. ಕೆಲ ತಿಂಗಳ ಹಿಂದೆ ಕನ್ನಡವಾಹಿನಿಯೊಂದರಲ್ಲಿ ಕನ್ನಡ ನಾಡಿನ ಪ್ರಮುಖ ಬುದ್ಧಿಜೀವಿಗಳು, ಅಧಿಕಾರಿಗಳು, ರಾಜಕಾರಣಿಗಳು, ಕಲಾವಿದರು ಹೀಗೆ ಸಮಾಜದ ಪ್ರತಿಯೊಂದು ಪ್ರಮುಖ ... ಮತ್ತಷ್ಟು ಓದಿ
|
ಪ್ರಸ್ತುತ ಕಾಶ್ಮೀರದಲ್ಲಿ ಉಂಟಾಗಿರುವ ಅಮರ್ನಾಥ್ ಭೂವಿವಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಿನ್ನೆ "ಕಾಶ್ಮೀರ ಯಾರಿಗೆ ಸೇರಿದ್ದು" ಎನ್ನುವ ಲೇಖನವನ್ನು ನನ್ನ ಬ್ಲಾಗ್ನಲ್ಲಿ ಪ್ರಕಟಿಸಿದ್ದೆ. ಕಾಕತಾಳೀಯವೆಂಬಂತೆ ಕನ್ನಡ ಪತ್ರಿಕೋದ್ಯಮದ ಪ್ರಮುಖ ರಾಜಕೀಯ ವಿಶ್ಲೇಷಕರಾಗಿರುವ ಶ್ರೀ ದಿನೇಶ್ ಅಮೀನ್ಮಟ್ಟುರವರು ... ಮತ್ತಷ್ಟು ಓದಿ
|
ಭಾರತ ಪಾಕಿಸ್ತಾನಗಳೆರಡಕ್ಕೂ ಸ್ವಾತಂತ್ರ್ಯ ದೊರೆತು 60 ವರುಷಗಳೇ ಕಳೆದರೂ ಇನ್ನೂ ಬಗೆಹರಿಸಲಾಗದ, ಬದಲಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವ ಭಾರತದ ಶಿರಸ್ಥಾನದಲ್ಲಿರುವ ಕಾಶ್ಮೀರ ಭೂ ಪ್ರದೇಶದ ಸದಾ ಚಾಲ್ತಿಯಲ್ಲಿರುವ ಸಂಘರ್ಷಕ್ಕೆ ವರ್ಷಕ್ಕೊಮ್ಮೆ ಜರುಗುವ "ಅಮರ್ನಾಥ್ ಯಾತ್ರೆ"ಯಿಂದಾಗಿ ಮತ್ತಷ್ಟು ಪುಷ್ಟಿ ... ಮತ್ತಷ್ಟು ಓದಿ
|
ಮಾಧ್ಯಮಗಳು ಈ ರೀತಿ ವರ್ತಿಸಿದ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆ ಬಹುಚರ್ಚಿತ ನಿತಾರಿ ಪ್ರಕರಣ, ಜೆಸ್ಸಿಕಾ ಲಾಲ್ ಪ್ರಕರಣದಲ್ಲೂ ಇದೇ ರೀತಿಯಾಗಿಯೇ ನಡೆದುಕೊಂಡಿದ್ದವು ಎಂದು ಹೇಳುತ್ತ ಅವುಗಳ ಸಚ್ಚಾರಿತ್ರ್ಯ ಚರಿತ್ರೆಯನ್ನು ನೆನಪಿಸಿಕೊಳ್ಳುವ ಪುಣ್ಯ ಕಾರ್ಯವನ್ನು ಮಾಡಬಹುದು.ನಿಜ ಹೇಳಬೇಕೆಂದರೆ, ಸಿಬಿಐ ತಲ್ವಾರ್ ... ಮತ್ತಷ್ಟು ಓದಿ
|
ಪೀಠಿಕೆ-------ಭಾರತದ ಜನಗಳಾದ ನಾವು ಭಾರತವನ್ನು ಒಂದು (ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ) ಗಣರಾಜ್ಯವಾಗಿ ರಚಿಸಲು ಹಾಗೂ:ಅದರ ಸಮಸ್ತ ನಾಗರಿಕರಿಗೆ:ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತುಉಪಾಸನಾ ಸ್ವಾತಂತ್ರ್ಯಸ್ಥಾನಮಾನ ಮತ್ತು ... ಮತ್ತಷ್ಟು ಓದಿ
|
ದೇಶದ ಪ್ರತಿಷ್ಠಿತ ಸಾಪ್ತಾಹಿಕಗಳಲ್ಲೊಂದಾದ "ದಿ ವೀಕ್" ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಶೇಷ ಸಂಚಿಕೆಯೊಂದನ್ನು ಹೊರತಂದಿದೆ. ಅದರಲ್ಲಿನ "ಕವರ್ ಸ್ಟೋರಿ"ಯಲ್ಲಿ ಈ ವರ್ಷ ಪ್ರತಿಷ್ಠಿತ ಮ್ಯಾಗ್ಸೆಸ್ಸೆ ಪ್ರಶಸ್ತಿಗೆ ಭಾಜನರಾದ ಡಾ.ಪ್ರಕಾಶ್ ಆಮ್ಟೆ(ತಮ್ಮ ಪತ್ನಿ ಮಂದಾಕಿನಿಯವರೊಂದಿಗೆ)ಯವ... ಮತ್ತಷ್ಟು ಓದಿ
|
ಜುಲೈ 22, 2008. ಆಡಳಿತ ಪಕ್ಷ, ವಿರೋಧ ಪಕ್ಷಗಳು ಸೇರಿದಂತೆ ರಾಷ್ಟ್ರದ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಬಲಾಬಲ ಪ್ರದರ್ಶಿಸಲು (ತಿಳಿದುಕೊಳ್ಳಲು), ಮುಂಬರಲಿರುವ ಚುನಾವಣೆಯಲ್ಲಿ ತಮ್ಮ ಹಣೆಬರಹವನ್ನು ಪರೀಕ್ಷಿಸಿಕೊಳ್ಳಲು ಕೆಳಮನೆ ಲೋಕಸಭೆಯಲ್ಲಿ ವೇದಿಕೆ ಸಿದ್ಧವಾಗಿದೆ (ಅಲ್ಲಿಯವರೆಗೆ ಈ ಲೆಕ್ಕಾಚಾರ ... ಮತ್ತಷ್ಟು ಓದಿ
|
ಬೆಂಗಳೂರಿನ ಬಾಂಧವರೇ,ಇತ್ತೀಚೆಗೆ ಬಂದ ಸುದ್ದಿಯೊಂದರ ಪ್ರಕಾರ ಬೆಂಗಳೂರಿನೆಲ್ಲೆಡೆ ಇನ್ನೂ 2-3 ದಿನಗಳ ಕಾಲ ಬರ ಉಂಟಾಗಲಿದೆ.ಕಾವೇರಿ 4ನೇ ಹಂತದಲ್ಲಿ ಪ್ರಮುಖ ನೀರು ಪೂರೈಕೆ ಲೈನನ್ನು ಮರುಜೋಡಿಸುವ ಕೆಲಸ ನಡೆಯಲಿರುವುದರಿಂದ ಉಚ್ಚನ್ಯಾಯಾಲಯದ ನಿರ್ದೇಶನದಂತೆ ನೀರು ಪೂರೈಕೆಯನ್ನು ನಿಲ್ಲಿಸಲಾಗುವುದು ಎಂದು ... ಮತ್ತಷ್ಟು ಓದಿ
|
ಗಮನಿಸಿ: ಈ ಸಂಭಾಷಣೆಯಲ್ಲಿ ಬ್ರ್ಯಾಕೆಟ್ ಒಳಗಿರುವುದು ಹುಡುಗ ತನ್ನಂತಾನೇ ಮಾತಾಡಿಕೊಳ್ಳುವುದು----... ಮತ್ತಷ್ಟು ಓದಿ
|