Webdunia: Portal - Search - Mail - Greetings   More >>
Support | Font Download | Feedback
Search  
Welcome, Guest  [ Register | Sign In ]

ವರ್ಗಗಳು: ಸಾಧನಾ ಲೋಕ


ಬ್ಲಾಗ್ಸ್ (3)
ದೇಶದ ಪ್ರತಿಷ್ಠಿತ ಸಾಪ್ತಾಹಿಕಗಳಲ್ಲೊಂದಾದ "ದಿ ವೀಕ್" ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಶೇಷ ಸಂಚಿಕೆಯೊಂದನ್ನು ಹೊರತಂದಿದೆ. ಅದರಲ್ಲಿನ "ಕವರ್ ಸ್ಟೋರಿ"ಯಲ್ಲಿ ಈ ವರ್ಷ ಪ್ರತಿಷ್ಠಿತ ಮ್ಯಾಗ್ಸೆಸ್ಸೆ ಪ್ರಶಸ್ತಿಗೆ ಭಾಜನರಾದ ಡಾ.ಪ್ರಕಾಶ್ ಆಮ್ಟೆ(ತಮ್ಮ ಪತ್ನಿ ಮಂದಾಕಿನಿಯವರೊಂದಿಗೆ)ಯವ... ಮತ್ತಷ್ಟು ಓದಿ

2002ರ ಸೆಪ್ಟಂಬರ್ 24. ದೇಶದ ಬೃಹತ್ ದೇವಾಲಯಗಳಲ್ಲಿ ಒಂದಾದ ಅಕ್ಷರಧಾಮ ದೇವಾಲಯದ ಮೇಲೆ ನಡೆದ ದಾಳಿ ದೇಶದೆಲ್ಲೆಡೆ ವ್ಯಾಪಕ ಸುದ್ದಿಯನ್ನು ಮಾಡಿತ್ತು. ಪವಿತ್ರ ಹಿಂದೂ ಧಾರ್ಮಿಕ ಕಟ್ಟಡದ ಮೇಲೆ ಯಾವುದೋ ಭಯೋತ್ಪಾದಕ ಸಂಘಟನೆ ದಾಳಿ ನಡೆಸಿದೆ ಎಂಬ ಕಾರಣಕ್ಕೆ ಸುದ್ದಿಯಾಯಿತೇ ಹೊರತು, ಮತ್ತಾವ ಕಾರಣಕ್ಕೂ ಅಲ್ಲ. ಒಂದು ... ಮತ್ತಷ್ಟು ಓದಿ

1950ರ ಜನವರಿ 26ರಂದು ಭಾರತ ಬ್ರಿಟನ್‌ನೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಂಡು ಗಣರಾಜ್ಯವಾಯಿತು. ಡಾ.ರಾಜೇಂದ್ರ ಪ್ರಸಾದ್, ಸ್ವತಂತ್ರ ಭಾರತದ ಮೊತ್ತ ಮೊದಲ ರಾಷ್ಟ್ರಪತಿಯಾದರು. ಆಗ ಎಂತಹ ವಾತಾವರಣ ಇತ್ತೆಂದರೆ, ದೇಶದ ಮೊದಲ ಪ್ರಧಾನ ಮಂತ್ರಿಯಾದ ಪಂಡಿತ್ ಜವಾಹರ್ ಲಾಲ್ ನೆಹರೂರ ಲಿಬರಲ್, ಸಮಾಜವಾದಿ ಧೋರಣೆಯ ... ಮತ್ತಷ್ಟು ಓದಿ